Published On Jan 14, 2023
ಮಲೆನಾಡಿನ ಅಧಿದೇವತೆ, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರಿನ ಚೌಡೇಶ್ವರಿಯ ಸಂಕ್ರಾಂತಿ ಜಾತ್ರೆ ಶನಿವಾರ ಆರಂಭವಾಯಿತು. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಬಂದಿರುವ ಸಾವಿರಾರು ಭಕ್ತರು ಸೀಗೆ ಕಣಿವೆಯಲ್ಲಿರುವ ಚೌಡಮ್ಮ ದೇವಸ್ಥಾನದ ಫಾಸಲೆಯಲ್ಲಿ ಬೀಡುಬಿಟ್ಟಿದ್ದು, ಶರಾವತಿಯ ತಟದಲ್ಲಿ ಜಾತ್ರೆಯ ಸಂಭ್ರಮ ಗರಿಗೆದರಿದೆ.
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947
show more